26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣವನ್ನು ನೆರವೇರಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು., ಪ್ರಧಾನ ಭಾಷಣಕಾರರಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ.ಪ್ರದೀಪ್ ಎ. ಸ್ವಾತಂತ್ರ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಸಕ೯ಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಬೆಳ್ತಂಗಡಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಿಲ್ಯ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೆ-ಬ್ರಹ್ಮರಥೋತ್ಸವ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya
error: Content is protected !!