30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ: ಬದುಕಿನ ಸ್ಫೂರ್ತಿ ಪಡೆಯಲು ಎನ್ನೆನ್ನೆಸ್ ಅಡಿಪಾಯ – ಎ. ಜೀವಂಧರ ಕುಮಾರ್

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya
error: Content is protected !!