April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಭೇಟಿ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya
error: Content is protected !!