September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಧರ್ಮಸ್ಥಳದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಸಮಸ್ಯೆಗಳ ಪರಿಹಾರಕ್ಕೆ ಆರೋಗ್ಯ ಸಚಿವರಿಗೆ ಎಸ್‌ಡಿಪಿಐ ಮನವಿ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya
error: Content is protected !!