23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆಲಂಗಾಣ ರಾಜ್ಯದ ಸಾರಿಗೆ ಸಚಿವ ಪೊಣ್ಣಂ ಪ್ರಭಾಕರ್ ಭೇಟಿ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿಯ ಮಾಚಾರ್ ನ ಶಿವರಾಮ ಗೌಡ ಪಿ. ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya
error: Content is protected !!