25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಿತ್ತಬಾಗಿಲು: ಗ್ರಾಮ ಪಂಚಾಯತ್ ಮಿತ್ತಬಾಗಿಲು ಇಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.


ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಎಸ್. ಧ್ವಜಾರೋಹಣ ನೆರವೇರಿಸಿದರು. ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಬಿಜೆಪಿ ಮುಖಂಡ ವಾಸುದೇವ ಕಕ್ಕೇನೇಜಿ, ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಪಾಡ್ಯಾರು ಮಜಲು ರಾಜಗ್ರಹ ನಿವಾಸಿ ಶ್ರೀಮತಿ ವಿಮಲಾ ಡಿ’ ಪಾಂಡಿ ನಿಧನ

Suddi Udaya
error: Content is protected !!