23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದುಕೊಂಡ ಸ್ವಾತಂತ್ರ್ಯ ಹಾಗೂ ಅದರ ರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಎಲ್ಲಾ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಭಾಷಣ, ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ, ಅಮೆರಿಕ – ನಾರ್ಥ್ ಕೆರೊಲಿನಾ ವಿವಿ ವೈದ್ಯಕೀಯ ವಿದ್ಯಾರ್ಥಿಗಳ ಭೇಟಿ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!