September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ಶಾಲೆಯವರೆಗೆ ವಿಜೃಂಭಣೆಯ ರಿಕ್ಷಾ ಜಾಥ ನಡೆಯಿತು.

ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಜಯರಾಜ್ ಮಾರ್ಗದರ್ಶನ ನೀಡಿದ್ದು, ಪ್ರಸಾದ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಎಸ್‌ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕ್ಷಮತ್ವಂ 2026: ಆಟೋಇಮ್ಯೂನ್ ಕಾಯಿಲೆಗಳ ಕುರಿತು ಆಯುರ್ವೇದದ ಜಾಗತಿಕ ಸಂವಾದಕ್ಕೆ ವೇದಿಕೆ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya
error: Content is protected !!