25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಮುಂಡಾಜೆ: ನಿವೃತ್ತ ಅಧ್ಯಾಪಕ ಮೋಹನ್ ತಾಮನ್ಕರ್ ನಿಧನ

Suddi Udaya

ಜಿಲ್ಲಾ ಮಟ್ಟದ ಕ್ರೀಡೋತ್ಸವ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಕೆಂಪುಕಲ್ಲು-ಮರಳು ಸಮಸ್ಯೆ, ಟಿಪ್ಪರ್ ಚಾಲಕ-ಮಾಲಕರು ಕಂಗಾಲು

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya
error: Content is protected !!