ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Leave a Comment

error: Content is protected !!