April 2, 2025
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಮರೋಡಿ: ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಬೆಳ್ತಂಗಡಿ: ಪವರ್ ಆನ್ ನಲ್ಲಿ ದೀಪಾವಳಿ ಹಬ್ಬಗಳ ಪ್ರಯುಕ್ತ ಮೆಗಾ ಸೇಲ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ರಿಯಾಯಿತಿ,

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya
error: Content is protected !!