ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!