July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ನಗರದಲ್ಲಿ ರೂ.40 ಲಕ್ಷ ವೆಚ್ಚದ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಪುಂಜಾಲಕಟ್ಟೆ ಘಟಕದಿಂದ ಆಟಿದ ಪೊಲಬು

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya
error: Content is protected !!