23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

ಕುವೆಟ್ಟು: ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಹಿರಿಯರಾದ ಗೋಪಾಲ್ ಎನ್ ಎ ಅಳದಂಗಡಿ ದ್ವಜಾರೋಹಣ ನೆರವೇರಿಸಿದರು ವಲಯದ ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿ ಶುಭಾಶಯ ಹೇಳಿದರು ಈ ಸಂದರ್ಭದಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ದರ್ಮಸ್ಥಳ. ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ .ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್. ಮತ್ತು ಮಾಜಿ ಅಧ್ಯಕ್ಷರುಗಳು ಪಧಾದಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು

Related posts

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya
error: Content is protected !!