July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಕೌಕ್ರಾಡಿ-ಕೊಕ್ಕಡ ಸಂತ ಜೋನರ ಹಿ.ಪ್ರಾ. ಶಾಲಾಯಲ್ಲಿ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya
error: Content is protected !!