September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಅಳದಂಗಡಿ: ದಿ‌. ಸುಶೀಲಾ ಕೊರಗಪ್ಪ ಪೂಜಾರಿ ಊರ ಇವರ 2ನೇ ವರ್ಷದ ಪುಣ್ಯಸ್ಮರಣೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya
error: Content is protected !!