30.3 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya
error: Content is protected !!