25.5 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ

Suddi Udaya

ಹಿರಿಯ ದಲಿತ ನಾಯಕ , ತಾ. ಪಂ ಮಾಜಿ ಉಪಾಧ್ಯಕ್ಷ ದಿ. ಚಂದು ಎಲ್ ರವರ ಸಹೋದರ , ಮಾಯಿಲ (ರಮೇಶ್ )ವಿಧಿವಶ

Suddi Udaya

ಮದ್ದಡ್ಕ ಕುದ್ರೆಕಲಗಲ್ಲು ನಿವಾಸಿ ಶ್ರೀಮತಿ ನಿಧನ

Suddi Udaya
error: Content is protected !!