25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನಾಗನೋಡಿ ನಿವಾಸಿ ಕೂಸಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಆ.16 ರಂದು ನಿಧನರಾಗಿದ್ದಾರೆ.

ಇವರು ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ ಕವಿತಾ, ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Related posts

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ದೇವರಾಜ್ ಕುಟುಂಬ ಸಮೇತ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!