30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇತ್ರ ಮಂಚಕಲ್ ದೈವ ಸನ್ನಿಧಿಯ 3ನೇ ವರುಷದ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಪರ್ವ ಸೇವೆ

Suddi Udaya

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಮಗನಿಂದ ತಂದೆಯ ಕೊಲೆ ಯತ್ನ ಆರೋಪಿ ಮಗನನ್ನು ಬಂಧಿಸಿದ ಪೊಲೀಸರು

Suddi Udaya

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya
error: Content is protected !!