March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

ಶಿಬಾಜೆ :ಪೆರ್ಲ ದ.ಕ.ಜಿ.ಪಂ. ಉ.ಹಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ನಾರಾಯಣ ಗೌಡ ಖಂಡಿಗ ಧ್ವಜಾರೋಹಣ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪೆರ್ಲ ಶಾಲಾ ಹಳೆ ವಿದ್ಯಾರ್ಥಿ ತುಳುನಾಡ್ ನರ್ಸರಿ ಖಂಡಿಗ ಶಿಬಾಜೆ ಇದರ ಮಾಲಕರಾದ ಮಾಧವ ಗೌಡ ಖಂಡಿಗ ಶಾಲೆಗೆ ವಿವಿಧ ಹಣ್ಣು ಹಂಪಲು ಗಿಡಗಳನ್ನು ವಿತರಿಸಿದರು.

Related posts

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!