September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya
error: Content is protected !!