September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬೆಳ್ತಂಗಡಿ ಕೌಶಲ್ಯಭಿವೃದ್ಧಿ ತರಬೇತಿಯಡಿ ಬಟ್ಟೆ ಚೀಲ ಮತ್ತು ಎಂಬ್ರಾಯಿಡರಿ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಆಟಿದ ನೆಂಪು’ ಕಾರ್ಯಕ್ರಮ

Suddi Udaya

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೆ. 7 ರಿಂದ ದಿಡುಪೆ (ಕಡಮಗುಂಡಿ) ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!