23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya
error: Content is protected !!