July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಬೆಳ್ತಂಗಡಿ : ಲಯನ್ಸ್‌ ಕ್ಲಬ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಶ್ರೀ ಸ್ಟಾರ್ ಯುವಕ ಮಂಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಮಹಿಳಾ ಮ೦ಡಲ (ರಿ.) ಪಣೆಜಾಲು, ಶ್ರೀ ಸ್ಟಾರ್ ಶಟಲ್ ಬ್ಯಾಡ್ಮಿಂಟನ್ ಫೌಂಡೇಶನ್ ಇವರ ಸಹಯೋಗದಲ್ಲಿ 32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಲಯನ್ಸ್ ಕಪ್-2024 ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟವು ಆ.17 ರಂದು ಸಂಜೆ ಗಂಟೆ 6-00ಕ್ಕೆ ಪಣೆಜಾಲು ಲಯನ್ಸ್‌ ಒಳಾ೦ಗಣ ಕ್ರೀಡಾ೦ಗಣದಲ್ಲಿ ನಡೆಯಲಿದೆ.

ಪಂದ್ಯಾಟದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ ನಡೆಸಿಕೊಡಲಿದ್ದಾರೆ. ನಲವತ್ತು ವಯಸ್ಸು ಮೇಲಿನ ಮತ್ತು ಕೆಳಗಡೆ ಈ ಎರಡು ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ. ಬೆಳ್ತಂಗಡಿ ತಾಲೂಕಿನ ಜನರಿಗೆ ಮಾತ್ರ ಅವಕಾಶವಿದ್ದು ಹೆಚ್ಚಿನ ಕ್ರೀಡಾ ಅಭಿಮಾನಿಗಳು ಇದರ ಅವಕಾಶ ಪಡೆದುಕೊಳ್ಳಬೇಕೆಂದು ಸಂಘಟಕರು ತಿಳಿಸಿದ್ದಾರೆ.

Related posts

ನಾವೂರು : ಕುಪ್ಲೊಟ್ಟು ನಿವಾಸಿ ಮೋನಪ್ಪ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya

ಆ.14 ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಅರ್ಹ ವಿದ್ಯಾರ್ಥಿಗಳಿಗೆ ರೂ.20 ಲಕ್ಷ ಸ್ಕಾಲರ್ ಸಿಪ್ ಹಸ್ತಾಂತರ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya
error: Content is protected !!