July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya
error: Content is protected !!