24.8 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya
error: Content is protected !!