26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ರೋ. ಪಿ. ಎಚ್. ಎಫ್. ಟಿ. ವಿ. ಶ್ರೀಧರ ರಾವ್, ಕಾರ್ಯದರ್ಶಿಯಾಗಿ ರೋ. ನಿತ್ಯಾನಂದ ಬಿ ಆಯ್ಕೆ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya
error: Content is protected !!