July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ಪ್ರಶಾಂತ್ ಗೌಡ ಅಸೌಖ್ಯದಿಂದ ನಿಧನ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!