April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ ಆ.24 ರಂದು ಮಧ್ಯಾಹ್ನ 2.00 ಕ್ಕೆ ನಡೆಯಲಿದೆ.

ಸ್ಪರ್ಧೆಯಲ್ಲಿ ಮುದ್ದು ಕೃಷ್ಣ 0-3 ವರ್ಷ, ಬಾಲ ಕೃಷ್ಣ 4-7 ವರ್ಷ, ರಾಧಾ ಕೃಷ್ಣ 8-12 ವರ್ಷದ ಮಕ್ಕಳಿಗೆ ಮಾತ್ರ ಅವಕಾಶ. ಸ್ಪರ್ಧಾ ನೋಂದಾವಣೆಗೆ ಆಗಸ್ಟ್ 22 ಕೊನೆಯ ದಿನಾಂಕವಾಗಿದೆ.

ಸ್ಪರ್ಧೆಯ ನಿಬಂಧನೆಗಳು: ಬೆಳ್ತಂಗಡಿ ತಾಲೂಕಿನವರಿಗೆ ಮಾತ್ರ ಅವಕಾಶ. ಸ್ಪರ್ಧಾಳುಗಳು ಸಮಯಕ್ಕೆ ಸರಿಯಾಗಿ ಹಾಜಾರಿರಬೇಕು. ನೋಂದಾವಣೆ ಸಮಯ ಆಧಾರ್ ಕಾರ್ಡ್ ಕಡ್ಡಾಯ. ಪ್ರತೀ ವಿಭಾಗದಲ್ಲೂ ಸ್ಪರ್ಧಿಗಳಿಗೆ 1-2 ನಿಮಿಷದ ಸಮಯಾವಕಾಶ ನೀಡಲಾಗುವುದು. ಸ್ಪರ್ಧೆಗೆ ಬೇಕಾದ ವೇಷಭೂಷಣ ಮತ್ತು ಹಾಡನ್ನು ತಾವೇ ತಯಾರಿ ಮಾಡಿಕೊಂಡು ಬರತಕ್ಕದ್ದು. ವೇಷಭೂಷಣ, ಹಾವ-ಭಾವಗಳನ್ನು ತೀರ್ಪುಗಾರಿಕೆಗೆ ಪರಿಗಣಿಸಲಾಗುವುದು. ಸಂಘಟಕರ ಮತ್ತು ತೀರ್ಪುಗಾರರ ತೀರ್ಮಾನವೇ ಅಂತಿಮ. ವಿಜೇತರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಎಲ್ಲಾ ಸ್ಪರ್ಧಿಗಳ ಫೋಟೊ/ ವೀಡಿಯೋವನ್ನು ಮುಳಿಯ ಫೇಸ್‌ಬುಕ್ ಪೇಜ್ ನಲ್ಲಿ ಹಾಕಲಾಗುವುದು.

ನೋಂದಾವಣೆಗಾಗಿ – 9343004916 / 87925 30916

Related posts

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮನೆ ಬಳಿ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರು ಕಳವು

Suddi Udaya
error: Content is protected !!