23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ಊರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Related posts

ಶಿಬಾಜೆ ಜನಸ್ಪಂದನ ಸಭೆ

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!