23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ಊರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Related posts

ಕಡಿರುದ್ಯಾವರ ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳಾಲು : ಕಾನನದಲ್ಲಿ ಸಿಕ್ಕ ಮಗುವಿನ ಪೋಷಕರ ಪತ್ತೆಗೆ ಮನವಿ

Suddi Udaya
error: Content is protected !!