24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ : ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವು ಆ.13 ರಂದು ನಡೆಸಲಾಯಿತು.

ಈ ವೇಳೆ ಅಂಗನವಾಡಿ ಸ್ವಚ್ಛತೆ ಹಾಗೂ ಮಕ್ಕಳು ಕುಡಿಯುವ ನೀರಿನ ಟ್ಯಾಂಕಿಯನ್ನು ಸ್ವಚ್ಛ ಮಾಡಲಾಯಿತು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಧರ್ಮಸ್ಥಳದ 11 ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತ , ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ ಮತ್ತು ವಸಂತ ನಾಯ್ಕ್ ಭೇಟಿ ನೀಡಿ ಸಹಕರಿಸಿದರು.

ಇದರೊಂದಿಗೆ ಘಟಕದ ಮಾಸಿಕ ಸಭೆಯನ್ನು ನಡೆಸಲಾಯಿತು. ಘಟಕದ ಸ್ವಯಂ ಸೇವಕಿಯಾದ ಪ್ರಿಯಾ, ರವರು ಸ್ವಾಗತವನ್ನು ನೀಡಿದರು ಸ್ವಯಂಸೇವಕರಾದ ನೀಲಧರ ಶೆಟ್ಟಿ ಎಲ್ಲರಿಗೂ ಧನ್ಯವಾವಿತ್ತರು.


Related posts

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!