September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಟೆಂಪೊ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

Suddi Udaya

ವೇಣೂರಿನ ವಿದ್ಯೋದಯ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!