26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya
error: Content is protected !!