23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ ದುರ್ಗವಾಹಿನಿ ಚಾರ್ಮಾಡಿ ಇದರ ಆಶ್ರಯದಲ್ಲಿ 25ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.16 ರಂದು ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಈ ವೇಳೆ ಚಾರ್ಮಾಡಿ ಮಾತೃ ಮಂಡಳಿ ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಆತ್ರೊoಟ್ಟು ಹಾಗೂ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಜರಗಿತು.


ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ, ಶ್ರೀನಿವಾಸ್ ಕುಲಾಲ್ ಮತ್ತು ಶಾರದಾ ಗೌಡ ಉಪಸ್ಥಿತರಿದ್ದರು,

Related posts

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಾರಿಗೆಬೈಲು ಬದ್ರಿಯಾ ಹಿದಾಯತುಲ್ ಇಸ್ಲಾಂ ಮದರಸ ಸಮಿತಿ ಹಾಗೂ ಗಲ್ಫ್ ಸಮಿತಿ ನೇತೃತ್ವದಲ್ಲಿ; ಜ. 7 : ಪರಿಮ ಜಾರಿಗೆ ಬೈಲಿನಲ್ಲಿ ಏಕದಿನ ಮತ ಪ್ರಭಾಷಣ – ಸನ್ಮಾನ ಕಾರ್ಯಕ್ರಮ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!