27.9 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಹಿರಿಯ ಸದಸ್ಯ ಅಲ್ಫೋನ್ಸ್ ಡಿಸೋಜ ನಿಧನ

Suddi Udaya

ಗುರುವಾಯನಕೆರೆ ಕಾಮತ್ ಕಾಂಪೌಂಡ್ ನಿವಾಸಿ ಹಿರಿಯರಾದ ಎಂ. ನಿರಂಜನ್ ಕಾಮತ್ ನಿಧನ

Suddi Udaya
error: Content is protected !!