27.8 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!