23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಚಾರಿ ಆಸ್ಪತ್ರೆ ಸುಮಾರು 25 ವಷ೯ಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದ ಡಾ.ನಾರಾಯಣ ಪ್ರಭು ನಿಧನ

Suddi Udaya

ಬೆಳ್ತಂಗಡಿ ಹಳೆಕೋಟೆ ನಿವಾಸಿ ಟಿ.ವಿಶ್ವನಾಥ ಪೈ ನಿಧನ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya
error: Content is protected !!