ನಿಧನ

ತಂದೆಯ ವಿಯೋಗದ ನಾಲ್ಕನೇ ದಿನವೇ ಮಗ ನಿಧನ

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ಇದರ ಆಡಳಿತ ಸಮಿತಿ ಸದಸ್ಯ, ‘ಮಸ್ಲಕ್’ ಮುಂಡಾಜೆ ಇದರ ಸ್ಥಾಪಕರಲ್ಲೋರ್ವರಾದ ಅಬೂಬಕ್ಕರ್ ಕೂಳೂರು ಅವರು ಅಲ್ಪ ಕಾಲದ ಅಸೌಖ್ಯದಿಂದಿದ್ದವರು ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ದುರಾದೃಷ್ಟವೆಂದರೆ ಅವರ ತಂದೆಯವರಾದ ಪುತ್ತಾಕ ಕೂಳೂರು ಅವರು ಕಳೆದ ಸೋಮವಾರವಷ್ಟೇ ಮರಣ ಹೊಂದಿ ಬುಧವಾರ ಮೂರನೇ ದಿನದ ದುಆ ನಡೆದಿತ್ತು.

Related posts

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ನಡ ಗ್ರಾಮದ ಪನೆಕಲ ನಿವಾಸಿ ಆಲ್ಬರ್ಟ್ ಮೋನಿಸ್ ನಿಧನ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಶಿರ್ಲಾಲು ಸಿ. ಎ ಬ್ಯಾಂಕ್ ನ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ಯಾಗಿ ಕಾಯ೯ನಿವ೯ಹಿಸಿದ್ದ, ಶ್ರೀಮತಿ ವಿಮಲಾ ಹೆಗ್ಡೆ ಕರಂಬಾರು ನಿಧನ

Suddi Udaya
error: Content is protected !!