September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023 24 ನೇ ಸಾಲಿನಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರೋತ್ಸಾಹಕ ಪ್ರಶಸ್ತಿ ಪಡೆದು ಕೊಂಡಿದೆ.

ಸಂಘದ ಅಧ್ಯಕ್ಷ ಅಜಿತ್ ಆರಿಗಾ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿದೇ೯ಶಕರುಗಳಾದ ಮುನಿರಾಜ ಅಜ್ರಿ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ ನಾಯ್ಕ ಉಪಸ್ಥಿತರಿದ್ದರು

Related posts

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ವೇಣೂರು ಎಸ್‌.ಡಿ.ಎಂ. ಐಟಿಐ ನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya
error: Content is protected !!