25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ನಡ :ಸುರ್ಯ ಸದಾಶಿವ ರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆ. 15 ರಂದು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಜಶೇಖರ ಅಜ್ರಿ , ಮುನಿರಾಜ ಅಜ್ರಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ,ನಾವೂರು ಗ್ರಾಮ ಪಂಚಾಯತಿಯ ನಿಕಟ ಪೂರ್ವಧ್ಯಕ್ಷರಾದ ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ ಭಟ್, ಶಿಕ್ಷಕಿಯರಾದ ಶ್ರೀಮತಿ ಭವ್ಯ , ಶ್ರೀಮತಿ ಮೀನಾ ರವರು ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!