31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಭಗಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಸದಸ್ಯರು ಊರ ಭಕ್ತ ಮಹನೀಯರು ಪಾಲ್ಗೊಂಡಿದ್ದರು.

Related posts

ಸುಲ್ಕೇರಿ ಸೇತುವೆ ಬಳಿ ಸ್ಕಿಡ್ ಆಗಿ ಬಿದ್ದ ಬೈಕ್: ರಸ್ತೆಗೆ ಬಿದ್ದು ‌ಸವಾರ ಜಂಶಾದ್‌ ಎಂಬಾತನಿಗೆ ಗಂಭೀರ ಗಾಯ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya
error: Content is protected !!