22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಭಗಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಸದಸ್ಯರು ಊರ ಭಕ್ತ ಮಹನೀಯರು ಪಾಲ್ಗೊಂಡಿದ್ದರು.

Related posts

ಗುರುವಾಯನಕೆರೆ ಪ್ರಮೀಳಾ ಜ್ಯುವೆಲ್ಲರ್ಸ್ ನ ಮಾಲಕ ಹರಿಶ್ಚಂದ್ರ ಆಚಾರ್ಯ ನೈಕುಳಿ ನಿಧನ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!