September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಭಗಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಸದಸ್ಯರು ಊರ ಭಕ್ತ ಮಹನೀಯರು ಪಾಲ್ಗೊಂಡಿದ್ದರು.

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!