23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಪಡಂಗಡಿ: ವರಮಹಾಲಕ್ಷ್ಮಿ ಪೂಜಾ ಸಮಿತಿ ರಾಷ್ಟ್ರಸೇವಿತಾ ಸಮಿತಿ . ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಪಡಂಗಡಿ ಇದರ ಸಹಯೋಗದೋಂದಿಗೆ ಆ.16 ರಂದು ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ತಂತ್ರಿಗಳಾದ ಮುಂಡೂರು ಗೋಪಾಲ ಕೃಷ್ಣ ಭಟ್ ಮಾಲಾಡಿ ಅವರ ನೇತ್ರತ್ವದಲ್ಲಿ ಜರಗಿತು.

ಮಧ್ಯಾಹ್ನ ರಕ್ಷಾ ಬಂಧನ ಹಾಗೂ ಧಾರ್ಮಿಕ ಸಭೆ ನಡೆಯಿತು. ಧಾರ್ಮಿಕ‌ ಉಪನ್ಯಾಸಕರಾಗಿ ಮಾನನೀಯ ಮೀನಾಕ್ಷಿ ಹೊಯ್ಸಳ ಪ್ರಾಂತ ಸಹ ಬೌದ್ಧಿಕ್ ಪ್ರಮುಖ್ ರಾಷ್ಟ್ರ ಸೇವಿಕಾ ಸಮಿತಿ ಅವರು ವರಮಹಾಲಕ್ಷ್ಮಿ ವ್ರತದ ಬಗ್ಗೆ ಉಪನ್ಯಾಸ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸಂಘಕರು ಶೀಲಾ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಸುಮಲತಾ ಸಂಪತ್ ಸುವರ್ಣ ಉಪಸ್ಥಿತರಿದ್ದರು. ದಿವ್ಯ ಆಚಾರ್ಯ ಸ್ವಾಗತಿಸಿ ಸುಗುಣ ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಆಚಾರ್ಯ ಧನ್ಯವಾದವಿತ್ತರು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೋಣಂದೂರು ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Related posts

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya
error: Content is protected !!