30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಇವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಓವರಂ ಮ್ಯಾಚ್ ‘ರಾಜೇಶ್ವರಿ ರತ್ನ ಟ್ರೋಫಿ’ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya
error: Content is protected !!