22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಕಡಿರುದ್ಯಾವರ: ಕಾನರ್ಪ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ

Suddi Udaya

ಸೂಳಬೆಟ್ಟು: ಡೋಂಗ್ರೆ ಕುಟುಂಬಸ್ಥರಿಂದ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!