23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರಶಸ್ತಿಯ ಗೌರವ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಅಭಿವೃದ್ಧಿ ಕಾಮಗಾರಿಗೆ ತಡೆ ಆರೋಪ: ಇಳಂತಿಲದಲ್ಲಿ ಬೃಹತ್ ಪ್ರತಿಭಟನೆ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
error: Content is protected !!