September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಉಜಿರೆ: ದಿ| ಯಶೋವರ್ಮ ಅವರ ಎಪ್ಪತ್ತರ ಜನ್ಮದಿನದ ಸ್ಮರಣೆಯ ಅಂಗವಾಗಿ ಸಂಸ್ಕೃತ ಭಾಷಾ ವಿದ್ಯಾರ್ಥಿಗಳು ರಚಿಸಿದ ಎಪ್ಪತ್ತು ಭಿತ್ತಿಪತ್ರಿಕೆಗಳ ಅನಾವರಣ

Suddi Udaya

ಉಜಿರೆ ರಬ್ಬರ್ ಬೆಳೆಗಾರರ ಸಂಘದ ಮಾಜಿ ನಿರ್ದೇಶಕ ಅಬ್ರಹಾಂ ವಿ.ವಿ ನಿಧನ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!